ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

19 ಸೆಪ್ಟೆಂಬರ್ 2011

ಡಿ.ವಿ. ಜಿ. ರವರ ಕಗ್ಗಗಳು

ಕ್ಷುತ್ತುಮಮತೆಗಳು ವೀವಕೆ ಕುಲಿಮೆಸುತ್ತಿಗೆಗಳ್ |
ಉತ್ತಮವದನಿಪುವುವು ಕಿಟ್ಟಗಳ ಕಳೆದು ||
ಚಿತ್ತ ಸಂಸ್ಕಾರಸಾಧನವಯ್ಯ ಸಮ್ಸಾರ |
ತತ್ತ್ವಪ್ರವೃತಂಗೆ - ಮಂಕುತಿಮ್ಮ ||

ನಮ್ಮಯ ಜೀವನದಲ್ಲಿ ಹೊಟ್ಟೆ ಮತ್ತು ಮಮತೆಗಳು ಕುಲುಮೆ ಮತ್ತು ಸುತ್ತಿಗೆಗಳು ಇದ್ದ ಹಾಗೆ... ಅದುವೇ ನಮ್ಮಯ ಜೀವನದ ಜ್ಯೋತಿಯ ಕಿಟ್ಟ ಕಳೆದು ಶುದ್ದಿ ಮಾಡುತ್ತದೆ. ಸಾಧಕನಿಗೆ ಸಂಸ್ಕಾರವು ದಿವ್ಯ ಸಾಧನವಾಗಿದೆ. ಸಾಧಕನು ತನ್ನಯ ಬಾಳಹಾದಿಯಲ್ಲಿ ಅಡ್ಡ ಬರುವ ಸಣ್ಣಪುಟ್ಟ ವಿಷಯಗಳನ್ನೇ ನೆನೆಯದೆ, ಪರಿತಪಿಸದೆ ತನ್ನಯ ದಾರಿಯಲ್ಲಿ ಸಾಗುತ್ತಲಿರುತ್ತಾನೆ

1 ಕಾಮೆಂಟ್‌: