ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

19 ಡಿಸೆಂಬರ್ 2011

ಮಹಾತ್ಮ ಗಾಂಧೀಜಿ.

`ನನ್ನ ಸೋದರಿಯರೇ, ನೀವು ಸ್ವತಂತ್ರರಾಗಬೇಕಾದರೆ ಮೊದಲು ನಿರ್ಭೀತರಾಗಿರಿ.
ನಿಮ್ಮ ದೈಹಿಕ ದೌರ್ಬಲ್ಯಕ್ಕಿಂತ ಸಮಾಜ ನಿಮ್ಮ ಮೇಲೆ ವಿಧಿಸಿ ಬಿಡುವ ಸಾಂಸ್ಕೃತಿಕ ಅಸಹಾಯಕತೆ, ಮಾನಸಿಕ ಭಯ - ಇವೇ ಸಂಕೋಲೆಗಳಾಗಿ ನಿಮ್ಮನ್ನು ಕಾಡುತ್ತವೆ. ಮೊದಲು ಇವುಗಳಿಂದ ಹೊರ ಬನ್ನಿ. ವಿಶಾಲ ಜಗತ್ತು ನಿಮಗಾಗಿ ಕಾದಿದೆ

~ ಮಹಾತ್ಮ ಗಾಂಧೀಜಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ