ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

17 ಸೆಪ್ಟೆಂಬರ್ 2011

ಅ.ನ.ಕೃ


ಕಲೆ ಎಲ್ಲರನ್ನು ಕೈ ಬೀಸಿ ಕರೆಯುತ್ತದೆ, ಆದರೆ ಕೆಲವರನ್ನು ಮಾತ್ರ ಆರಿಸಿಕೊಳ್ಳುತ್ತದೆ.
ತಾಯಿ ಇಲ್ಲದ ತವರಿಗೆ ಮಗಳು ಬಂದರೆ ಉರಿಬೇಸಗೆಯಲ್ಲಿ ಮರಳು ಗಾಡಿಗೆ ಬಂದಂತೆ.- ಅ.ನ.ಕೃ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ