ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

21 ನವೆಂಬರ್ 2012

ಅಜ್ಞಾನದಿಂದ ಜ್ಞಾನದೆಡೆಗೆ ಹೋಗುವುದೇ ಎಲ್ಲ ವಿದ್ಯೆಗಳ ಗುರಿ.
ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡು ಹೋಗುವುದೇ ಎಲ್ಲ ಜ್ಯೋತಿಗಳ ಧರ್ಮ
ನಮ್ಮ ಬದುಕುಗಳಲ್ಲಿ ಅಜ್ಞಾನವು ತೊಲಗುವ ಜ್ಞಾನದ ಬೆಳಕು ಬೆಳಗುವ ಜ್ಯೋತಿಗಾಗಿ ಪ್ರಾರ್ಥಿಸಬೇಕು - ಅನಾಮಿಕ.

2 ಕಾಮೆಂಟ್‌ಗಳು: