ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"

Powered By Blogger

24 ಫೆಬ್ರವರಿ 2012

ಬೆಂಜಮಿನ್ ಫ್ರಾಂಕ್ಲಿನ್

ಧರ್ಮದ ಇರುವಿಕೆಯಲ್ಲಿ ಮನುಷ್ಯ ಇಷ್ಟೊಂದು ದುಷ್ಟನಾಗಿರುವಾಗ, ಧರ್ಮವೇ ಇಲ್ಲದಿದ್ದರೆ ಅವನು ಏನಾಗಬಹುದಿತ್ತು? -ಬೆಂಜಮಿನ್ ಫ್ರಾಂಕ್ಲಿನ್

ರವೀಂದ್ರನಾಥ ಟ್ಯಾಗೋರ್

ಸುಳ್ಳು ಹೇಳುವುದರಿಂದ ಯಾರದ್ದಾದರೂ ಪ್ರಾಣ ಉಳಿಯುವಂತಿದ್ದರೆ ಅದು ಪಾಪ ಆಗುವುದಿಲ್ಲ -ರವೀಂದ್ರನಾಥ ಟ್ಯಾಗೋರ್

ಮಹಾತ್ಮ ಗಾಂಧೀಜಿ,

ಸರಳ ಜೀವನ ಮತ್ತು ಮೇಲ್ಮಟ್ಟದ ವಿಚಾರ ಮನುಷ್ಯನನ್ನು ಮಹಾನ್ ಆಗಿ ಮಾಡುತ್ತದೆ- ಗಾಂಧೀಜಿ

02 ಫೆಬ್ರವರಿ 2012

ಫಲ ಸಿಕ್ಕುವವರೆಗೆ ಪ್ರಯತ್ನ ಕೈಬಿಡಬಾರದು  -       ವಿನೋಬಾ ಭಾವೆ .

ಗಾಂಧೀಜಿ

ಸಂಪ್ರದಾಯದ ಬಾವಿಯಲ್ಲಿ ತೇಲುವುದು ಒಳ್ಳೆಯದು. ಅದರಲ್ಲಿ ಮುಳುಗುವುದು ಆತ್ಮಹತ್ಯೆ-ಗಾಂಧೀಜಿ
ಉತ್ಸಾಹ ಇಲ್ಲದ ಹೊರತು ಸಾಧನೆ ಅಸಾಧ್ಯ- ಎಮರ್ಸ್ ನ್

ಎಮರ್ಸ್ ನ್

ಆತ್ಮವಿಶ್ವಾಸ ಸಫಲತೆಯ ಮೂಲ ರಹಸ್ಯ-ಎಮರ್ಸ್ ನ್

01 ಫೆಬ್ರವರಿ 2012

ಒಳ್ಳೆಯದನ್ನು ಬಯಸುವ ಗುಣ

ಕೆಲವರಿಗೆ ನೀವು ಎಷ್ಟೇ ಒಳ್ಳೆಯದನ್ನು ಮಾಡಿ, 
ಒಳ್ಳೆಯದನ್ನೇ ಬಯಸಿ ಅವರಿಗೆ ಅದು ಸಹ್ಯವಾಗುವುದಿಲ್ಲ.
ಏಕೆಂದರೆ ಅದಕ್ಕೆ ಅವರು ಯೋಗ್ಯರಾಗಿರುವುದಿಲ್ಲ. 
ಹಾಗೆಂದು ಒಳ್ಳೆಯದನ್ನು ಬಯಸುವ ನಿಮ್ಮ ಗುಣವನ್ನು ಬಿಡಬೇಡಿ.
ಬೇರೆಯವರು ಸದ್ಭಾವನೆ ಸ್ವೀಕರಿಸದಿದ್ದರೆ ಅದು ನಿಮ್ಮ ತಪ್ಪಲ್ಲ.

“Do not judge a person by what others say.
The person may be true to you but not to others,
because the same sun which melts the ice hardens the clay too.”
ಮನಸ್ಸು ಎಲ್ಲಕ್ಕೂ ಮೂಲ. ಅದನ್ನು ಸರಿಪಡಿಸಿಕೊಳ್ಳದ ಹೊರತು ಇನ್ನಾವುದೂ ಸರಿಯಾಗದು. --ಡಿ.ವಿ.ಜಿ
ಗುರಿ ಸಾದನೆ

ಗುರಿ ಎನ್ನುವುದು ಕನಸು. ಆದರೆ ಅದು ಬರಿಯ ಕನಸಲ್ಲ ,
ಕನಸ್ಸನ್ನು ಬೆನ್ನು ಬಿಡದೆ ಅಟ್ಟಿಸಿಕೊಂಡು ಹೋಗಿ ಹಿಡಿಯಬೇಕದದ್ದೇ ಗುರಿ.
ಯಾವ ಮಹತ್ತರವಾದ ಗುರಿಯನ್ನು ಕನಸು ಕಾಣದೆ ಮುಟ್ಟಲು ಸಾದ್ಯವಿಲ್ಲ.
ಕಲ್ಪನೆಗಳು ವಿಲಾಸವಾಗಿ ಉಳಿಯದೆ, ಸಾಕಾರದ ದಿಕ್ಕಿನಲ್ಲಿ ಸಾಗಿದಾಗ ಮಾತ್ರವೇ ಸಾದನೆಗಳು ಸಾದ್ಯ


19 ಜನವರಿ 2012

ಬೇರೆಯವರ ಮನಸ್ಸನ್ನು ನೋಯಿಸುವುದು ಸುಲಭ
(ಮರವನ್ನು ಕತ್ತರಿಸುವ ಹಾಗೇ)
ಆದರೆ ಅದೇ ಮನಸ್ಸನ್ನು ಖುಷಿ ಪಡಿಸುವುದು ತುಂಬಾ ಕಷ್ಟ,
( ಬೆಳೆಯುವ ಗಿಡದ ಹಾಗೇ)

Hurting others is easy like cutting trees....
But making one happy is very difficult
like growing tree.

18 ಜನವರಿ 2012

ಯಂಗ್

ಉನ್ನತಿಯ ದಾರಿಯಲ್ಲಿ ಸಭ್ಯತೆಯ ಅಗತ್ಯ ಹೆಚ್ಚು ಇರುತ್ತದೆ-ಯಂಗ್ 

ಗೌತಮ ಬುದ್ದ

ಸಾವಿರಾರು ಜನರನ್ನು ಗೆಲ್ಲುವವನು ವೀರನಲ್ಲ, ಮನಸ್ಸನ್ನು ಗೆಲ್ಲುವವನು ವೀರ-ಗೌತಮ ಬುದ್ದ 
ನಮ್ಮ ಸುತ್ತ ಮುತ್ತ ನಡೆಯುವ ಎಲ್ಲ ಸಂಗತಿಗಳ ಮೇಲೆ ನಿಯಂತ್ರಣ ಸಾಧಿಸುವುದು ಅಸಾಧ್ಯ, ಆದರೆ ಅವು ನಮ್ಮ ಮೇಲೆ ಪರಿಣಾಮ ಬೀರುವುದನ್ನು ನಿಯಂತ್ರಿಸುವುದು ಸಾದ್ಯ.


ಬಿರುಮಳೆ ತಡೆಯುವುದು ಸಾಧ್ಯವಾಗದಿದ್ದರೂ ಅದರಿಂದ ರಕ್ಷಿಸಿಕೊಳ್ಳುವುದು ಸಾಧ್ಯ 

17 ಜನವರಿ 2012

ಸ್ವಾಮಿ ವಿವೇಕಾನಂದ.

ಮಹಾಕಾರ್ಯಗಳನ್ನು ಮಹಾತ್ಯಾಗದಿಂದ ಮಾತ್ರ ಸಾಧಿಸಲು ಸಾಧ್ಯ. ಅನ್ಯಾಯದ ಸ್ಥಾನವು ಅಭದ್ರವಾದುದು. ಅದರಿಂದ ಏಳಿಗೆ ಆಗದು.-ಸ್ವಾಮಿ ವಿವೇಕಾನಂದ.

ಸ್ವಾಮಿ ವಿವೇಕಾನಂದ

ದಾನ ಮಾಡಿರಿ. ಆದರೆ ಅದರಿಂದ ಪ್ರತಿಫಲ ನಿರೀಕ್ಷಿಸಬೇಡಿ. ಅದು ತಾನಾಗಿಯೇ ವಾಪಸ್ ಬರಲಿದೆ. -ಸ್ವಾಮಿ ವಿವೇಕಾನಂದ.

ಸ್ವಾಮಿ ವಿವೇಕಾನಂದ.

ಸತ್ಯಕ್ಕಾಗಿ ಯಾವುದನ್ನಾದರೂ ತ್ಯಾಗ ಮಾಡಿ; ಆದರೆ ಯಾವುದಕ್ಕಾದರು ಸತ್ಯವನ್ನು ಮಾತ್ರ ತ್ಯಾಗ ಮಾಡಬೇಡಿ.->ಸ್ವಾಮಿ ವಿವೇಕಾನಂದ.

Mother Teresa

I alone cannot change the world, but I can cast a stone across the waters to create many ripples. -Mother Teresa
We want that education by which character is formed, strength of mind is increased, the intellect is expanded, and by which one can stand on one's own feet.



Whatever you think, that you will be. If you think yourselves weak, weak you will be; if you think yourselves strong, strong you will be.

If you have faith in all the three hundred and thirty millions of your mythological gods, … and still have no faith in yourselves, there is no salvation for you. Have faith in yourselves, and stand up on that faith and be strong; that is what we need.

My ideal, indeed, can be put into a few words, and that is: to preach unto mankind their divinity, and how to make it manifest in every movement of life.