ಧರ್ಮದ ಇರುವಿಕೆಯಲ್ಲಿ ಮನುಷ್ಯ ಇಷ್ಟೊಂದು ದುಷ್ಟನಾಗಿರುವಾಗ, ಧರ್ಮವೇ ಇಲ್ಲದಿದ್ದರೆ ಅವನು ಏನಾಗಬಹುದಿತ್ತು? -ಬೆಂಜಮಿನ್ ಫ್ರಾಂಕ್ಲಿನ್
ಸ್ಫೂರ್ತಿವಾಣಿಗಳು ಸದಾ ಕಣ್ಣಿಗೆ ಬೀಳುವಂತಿದ್ದರೆ ಅವುಗಳೇ ಸಾಧನೆಗೆ " ಸ್ಫೂರ್ತಿ-ಚ್ಯತನ್ಯದ ಚಿಲುಮೆಗಳು"
24 ಫೆಬ್ರವರಿ 2012
ರವೀಂದ್ರನಾಥ ಟ್ಯಾಗೋರ್
ಸುಳ್ಳು ಹೇಳುವುದರಿಂದ ಯಾರದ್ದಾದರೂ ಪ್ರಾಣ ಉಳಿಯುವಂತಿದ್ದರೆ ಅದು ಪಾಪ ಆಗುವುದಿಲ್ಲ -ರವೀಂದ್ರನಾಥ ಟ್ಯಾಗೋರ್
02 ಫೆಬ್ರವರಿ 2012
01 ಫೆಬ್ರವರಿ 2012
19 ಜನವರಿ 2012
18 ಜನವರಿ 2012
17 ಜನವರಿ 2012
ಸ್ವಾಮಿ ವಿವೇಕಾನಂದ.
ಮಹಾಕಾರ್ಯಗಳನ್ನು ಮಹಾತ್ಯಾಗದಿಂದ ಮಾತ್ರ ಸಾಧಿಸಲು ಸಾಧ್ಯ. ಅನ್ಯಾಯದ ಸ್ಥಾನವು ಅಭದ್ರವಾದುದು. ಅದರಿಂದ ಏಳಿಗೆ ಆಗದು.-ಸ್ವಾಮಿ ವಿವೇಕಾನಂದ.
ಸ್ವಾಮಿ ವಿವೇಕಾನಂದ
ದಾನ ಮಾಡಿರಿ. ಆದರೆ ಅದರಿಂದ ಪ್ರತಿಫಲ ನಿರೀಕ್ಷಿಸಬೇಡಿ. ಅದು ತಾನಾಗಿಯೇ ವಾಪಸ್ ಬರಲಿದೆ. -ಸ್ವಾಮಿ ವಿವೇಕಾನಂದ.
ಸ್ವಾಮಿ ವಿವೇಕಾನಂದ.
ಸತ್ಯಕ್ಕಾಗಿ ಯಾವುದನ್ನಾದರೂ ತ್ಯಾಗ ಮಾಡಿ; ಆದರೆ ಯಾವುದಕ್ಕಾದರು ಸತ್ಯವನ್ನು ಮಾತ್ರ ತ್ಯಾಗ ಮಾಡಬೇಡಿ.->ಸ್ವಾಮಿ ವಿವೇಕಾನಂದ.
Mother Teresa
I alone cannot change the world, but I can cast a stone across the waters to create many ripples. -Mother Teresa
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
